ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಡಾ. ಶೈಲೇಂದ್ರ ಬೆಲ್ದಾಳೆ, ವಿಧಾನ ಪರಿಷತ್ ಸದಸ್ಯ ರಘುನಾಥರಾವ್ ಮಲ್ಕಾಪುರೆ, ಬಾಬುರಾವ್ ಮದಕಟ್ಟಿ, ಈಶ್ವರಸಿಂಗ್ ಠಾಕೂರ್, ಜಯಕುಮಾರ ಕಾಂಗೆ, ಬಾಬುರಾವ್ ಕಾರಭಾರಿ, ರೇವಣಸಿದ್ದಪ್ಪ ಜಲಾದೆ, ಶಕುಂತಲಾ ಬೆಲ್ದಾಳೆ, ಚಂದ್ರಕಲಾ ವಿಶ್ವಕರ್ಮ, ಮಹೇಶ ಪಾಲಂ, ಜಗದೀಶ ಬಿರಾದಾರ, ಜಗದೀಶಚಂದ್ರ ಸ್ವಾಮಿ, ಬಸವರಾಜ ಜೋಜನಾ ಹಾಗೂ ಮುಖಂಡರು ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.