ಎರಡು ಮೃತದೇಹಗಳು ಮತ್ತು ಹೆಲಿಕಾಪ್ಟರ್ನ ಕೆಲವು ಅವಶೇಷಗಳು ಪತ್ತೆಯಾಗಿವೆ ಎಂದು ಹೇಳಿರುವ ಭಾರತೀಯ ಕರಾವಳಿ ಪಡೆ, ನಾಪತ್ತೆಯಾಗಿರುವವರಿಗಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ತಿಳಿಸಿದೆ. ಈಗಾಗಲೇ ಘಟನೆ ನಡೆದ ಪ್ರದೇಶಕ್ಕೆ ಒಂದು ನೌಕೆ ಮತ್ತು ವಿಮಾನವನ್ನು ಕಾರ್ಯಾಚರಣೆಗೆ ಕಳುಹಿಸಲಾಗಿದೆ ಎಂದೂ ತಿಳಿಸಿದೆ.