ಸುತ್ತೂರು ಜಾತ್ರೆ ಉದ್ಘಾಟನೆ ವೇಳೆ ಮಾತನಾಡಿದ ಅವರು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ (ವಿಟಿಯು) ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ಮಾಡಿ ₹ 450 ಕೋಟಿಯನ್ನು ಮುಟ್ಟುಗೋಲು ಹಾಕಿಕೊಂಡಿದೆ. ಇದರಿಂದಾಗಿ ಮಕ್ಕಳ ಹಣಕ್ಕೆ ತೊಂದರೆ ಆಗಿದೆ. ಈ ಬಗ್ಗೆಯೂ ಜಾವಡೇಕರ್ ಅವರಿಗೆ ಮನವರಿಕೆ ಮಾಡಿಕೊಡುವುದಾಗಿ ಹೇಳಿದರು.