ಹಿಂದೂ ಮುನ್ನಾಣಿ ಸಂಘಟನೆ ನೀಡಿದ ದೂರಿನ ಆಧಾರದಲ್ಲಿ ಪ್ರಕರಣ ದಾಖಲಿಸಲಾಗಿದೆ. ರಾಷ್ಟ್ರಪ್ರಶಸ್ತಿ ವಿಜೇತ ಗೀತರಚನೆಕಾರ ವೈರಮುತ್ತು ಅವರು ಕಾರ್ಯಕ್ರಮವೊಂದರಲ್ಲಿ ಹಿಂದೂ ದೇವತೆ ‘ಆಂಡಾಳ್’ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಭಕ್ತರ ಭಾವನೆಗಳಿಗೆ ನೋವು ಉಂಟಾಗಿದೆ ಎಂದು
ಸೂರಿ ಎಂಬುವರು ದೂರಿದ್ದರು.