<p><strong>ಬೆಳಗಾವಿ: </strong>ಜಿಲ್ಲೆಯ ಖಾನಾಪುರ ತಾಲ್ಲೂಕಿನ ನಂದಗಡ ಬಳಿ ಭಾನುವಾರ ನಸುಕಿನ ಜಾವ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬಾಗಲಕೋಟೆಯ ಪತ್ರಕರ್ತ ವಿರೇಶ ಹಿರೇಮಠ ಸಾವಿಗೀಡಾಗಿದ್ದಾರೆ.</p>.<p>ಅಪಘಾತದಲ್ಲಿ ಪತ್ನಿ ಗೌರಿ, ಕಾರು ಚಾಲಕ ಸುನೀಲ್ಗೆ ಗಂಭೀರ ಗಾಯಗಳಾಗಿವೆ. ಗೋವಾ ಪ್ರವಾಸ ಮುಗಿಸಿ ಬಾಗಲಕೋಟೆಗೆ ಹಿಂದಿರುಗುವಾಗ ನಂದಗಡದ ಬಳಿ ಕಾರು ಮರಕ್ಕೆ ರಭಸದಿಂದ ಗುದ್ದಿದೆ.</p>.<p>ಧಾರವಾಡದ ಎಸ್.ಡಿ.ಎಂ. ಕಾಲೇಜಿನಲ್ಲಿ ಪತ್ನಿ ಹಾಗೂ ಕಾರು ಚಾಲಕನಿಗೆ ಚಿಕಿತ್ಸೆ ನೀಡಲಾಗುತ್ತಿದೆ. ನಂದಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಬೆಳಗಾವಿ: </strong>ಜಿಲ್ಲೆಯ ಖಾನಾಪುರ ತಾಲ್ಲೂಕಿನ ನಂದಗಡ ಬಳಿ ಭಾನುವಾರ ನಸುಕಿನ ಜಾವ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬಾಗಲಕೋಟೆಯ ಪತ್ರಕರ್ತ ವಿರೇಶ ಹಿರೇಮಠ ಸಾವಿಗೀಡಾಗಿದ್ದಾರೆ.</p>.<p>ಅಪಘಾತದಲ್ಲಿ ಪತ್ನಿ ಗೌರಿ, ಕಾರು ಚಾಲಕ ಸುನೀಲ್ಗೆ ಗಂಭೀರ ಗಾಯಗಳಾಗಿವೆ. ಗೋವಾ ಪ್ರವಾಸ ಮುಗಿಸಿ ಬಾಗಲಕೋಟೆಗೆ ಹಿಂದಿರುಗುವಾಗ ನಂದಗಡದ ಬಳಿ ಕಾರು ಮರಕ್ಕೆ ರಭಸದಿಂದ ಗುದ್ದಿದೆ.</p>.<p>ಧಾರವಾಡದ ಎಸ್.ಡಿ.ಎಂ. ಕಾಲೇಜಿನಲ್ಲಿ ಪತ್ನಿ ಹಾಗೂ ಕಾರು ಚಾಲಕನಿಗೆ ಚಿಕಿತ್ಸೆ ನೀಡಲಾಗುತ್ತಿದೆ. ನಂದಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>