ನವದೆಹಲಿ: ಪ್ರಕರಣಗಳ ಹಂಚಿಕೆ ಸೇರಿದಂತೆ ಕೆಲವು ಆಡಳಿತಾತ್ಮಕ ವಿಚಾರಗಳ ಸಂಬಂಧ ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ (ಸಿಜೆಐ) ವಿರುದ್ಧ ನಾಲ್ವರು ಹಿರಿಯ ನ್ಯಾಯಮೂರ್ತಿಗಳು ಬಹಿರಂಗವಾಗಿ ಅತೃಪ್ತಿ ಹೊರಹಾಕಿದ್ದರಿಂದ ಉಂಟಾಗಿರುವ ಬಿಕ್ಕಟ್ಟು ಶಮನಕ್ಕೆ ಮುಂದಾಗಿರುವ ವಕೀಲರ ಪ್ರಮುಖ ಸಂಘಟನೆ ಸದಸ್ಯರು ಹಾಗೂ ಅಧ್ಯಕ್ಷರು ಭಾನುವಾರ ನ್ಯಾಯಮೂರ್ತಿ ಜೆ. ಚಲಮೇಶ್ವರ್ ಅವರ ನಿವಾಸಕ್ಕೆ ಬೇಡಿ ನೀಡಿದ್ದಾರೆ.