ಸೋಬಾನೆ ಗಾಯಕಿ ಮಾಯಮ್ಮ ಉತ್ಸವಕ್ಕೆ ಚಾಲನೆ ನೀಡಿದರು. ಹುಲಿಕೆರೆ ಗುನ್ನೂರು ಗ್ರಾಮ ಪಂಚಾಯಿತಿ ಸದಸ್ಯ ಎಚ್.ಎಸ್. ದೇವರಾಜು, ಕನ್ನಡ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಘಟಕದ ಅಧ್ಯಕ್ಷ ಬಿ.ಟಿ. ದಿನೇಶ್, ಗೌರವ ಕಾರ್ಯದರ್ಶಿ ಜಿ.ಟಿ. ಕೃಷ್ಣಪ್ಪ, ಸಾಮಾಜಿಕ ಹೋರಾಟಗಾರ ಪಿ.ಜೆ. ಗೋವಿಂದರಾಜು, ಗುರುಮಲ್ಲಯ್ಯ, ರಾಜೇಶ್, ವೆಂಕಟೇಶ್, ಕೆ.ಎಸ್. ಮುದ್ದಪ್ಪ ಸ್ಮಾರಕ ಟ್ರಸ್ಟಿನ ಕಾರ್ಯದರ್ಶಿ ಎಂ. ಬೈರೇಗೌಡ ಇದ್ದರು.