ಹಿಂಸಾಚಾರ, ಕೊಲೆ ಮಾಡುವ ಮೂಲಕ ಹಿಂದೂ ಸಂಘಟನೆಗಳಿಗೆ ಸೇರುವವರ ಮೇಲೆ ಪರಿಣಾಮ ಬೀರ ಲು, ತಡೆಯಲು ಪ್ರಯತ್ನಿಸಲಾಗುತ್ತಿದೆ. ಆರ್ಎಸ್ಎಸ್ನ ಶಕ್ತಿ ಏನೆಂದಬುದು ಕಾಂಗ್ರೆಸ್ಗೆ ಗೊತ್ತಿಲ್ಲ. ಮುಂಬರುವ ಚುನಾವಣೆಯಲ್ಲಿ ಸಿದ್ದರಾಮಯ್ಯ ಅವರಿಗೆ ಜನರು ತಕ್ಕ ಪಾಠ ಕಲಿಸಬೇಕು ಎಂದರು. ಕೋಟ ಶ್ರೀನಿವಾಸ ಪೂಜಾರಿ, ಕೆ. ರಘುಪತಿ ಭಟ್, ಸುಪ್ರಸಾದ ಶೆಟ್ಟಿ, ಕುಯಿಲಾಡಿ ಸುರೇಶ್ ನಾಯಕ್, ಶ್ರೀಶ ನಾಯಕ್, ಅಕ್ಷಿತ್ ಶೆಟ್ಟಿ, ಪ್ರಭಾಕರ ಪೂಜಾರಿ ಇದ್ದರು.