ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪರ್ತಕರ್ತ ಸಾವು; ಮೃತದೇಹವನ್ನು ಕಸ ವಿಲೇವಾರಿ ಟ್ರ್ಯಾಕ್ಟರ್‌ನಲ್ಲಿ ಸಾಗಿಸಿದ ಪೊಲೀಸರ ಕ್ರಮಕ್ಕೆ ಖಂಡನೆ

Last Updated 14 ಜನವರಿ 2018, 10:40 IST
ಅಕ್ಷರ ಗಾತ್ರ

ಹಾವೇರಿ: ಹಾನಗಲ್ ಬಳಿ ರಸ್ತೆ ಆಪಘಾತದಲ್ಲಿ ಮೃತಪಟ್ಟ ಪರ್ತಕರ್ತ ಮೌನೇಶ ಪೋತರಾಜ್‌ ಅವರ ಮೃತದೇಹವನ್ನು ಭಾನುವಾರ ಬೆಳಿಗ್ಗೆ ಪುರಸಭೆಯ ಕಸ ವಿಲೇವಾರಿ ವಾಹನದಲ್ಲಿ ಆಸ್ಪತ್ರೆಗೆ ಸಾಗಿಸಲಾಯಿತು.

ಮೌನೇಶ್ ಅವರ ಮೃತದೇಹವನ್ನು ಪುರಸಭೆಯ ಕಸ ವಿಲೇವಾರಿಯ ಟ್ರ್ಯಾಕ್ಟರ್‌ನಲ್ಲಿ ಸಾಗಿಸಿರುವ ಪೊಲೀಸರ ಕ್ರಮಕ್ಕೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ.

ಮರಕ್ಕೆ ಬೈಕ್‌ ಡಿಕ್ಕಿಯಾಗಿ ಸಾವು ಸಂಭವಿಸಿದೆ. ಘಟನೆ ಬಳಿಕ ಮೃತ ದೇಹವನ್ನು ಆಸ್ಪತ್ರೆಯ ಶವಾಗಾರಕ್ಕೆ ಕಸ ವಿಲೇವಾರಿಯ ಟ್ರ್ಯಾಕ್ಟರ್‌ನಲ್ಲಿ ಸಾಗಿಸಲಾಗಿದೆ.

</p><p><img alt="" src="https://cms.prajavani.net/sites/pv/files/article_images/2018/01/14/8076874.jpg" style="width: 600px; height: 292px;" data-original="/http://www.prajavani.net//sites/default/files/images/8076874.jpg"/></p></p>

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT