ಸಭೆಯಲ್ಲಿ ಪಟ್ಟಣ ಪಂಚಾಯ್ತಿ ಅಧ್ಯಕ್ಷ ಶಿರೀಷ್ ಪ್ರಭು,ಮುಖ್ಯಾಧಿಕಾರಿ ಆನಂದ, ಸ್ಥಾಯಿ ಸಮಿತಿ ಅಧ್ಯಕ್ಷೆ ಪುಷ್ಪಾ ನಾಯ್ಕ, ಸದಸ್ಯರಾದ ರೇಣುಕಾ ನಲವಡಿ,ವಂದನಾ ಭಟ್ಟ, ನಾಗರಿಕ ವೇದಿಕೆ ಅಧ್ಯಕ್ಷ ರಾಮು ನಾಯ್ಕ,ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ವೇಣುಗೋಪಾಲ ಮದ್ಗುಣಿ, ಭಾರತ ಸೇವಾದಳದ ಅಧ್ಯಕ್ಷ ಎಂ.ಆರ್. ಹೆಗಡೆ ಕುಂಬ್ರಿಗುಡ್ಡೆ,ಯುವಜನ ಸೇವಾ ಕ್ರೀಡಾಧಿಕಾರಿ ನಾರಾಯಣ ನಾಯಕ, ಬಿ.ಆರ್.ಸಿ. ಸಂಯೋಜನಾಧಿಕಾರಿ ಶ್ರೀರಾಮ ಹೆಗಡೆ,ಬೋವಿ ಯುವ ವೇದಿಕೆ ಜಿಲ್ಲಾಕಾರ್ಯಾಧ್ಯಕ್ಷ ನಾಗೇಶ್ ಬೋವಿವಡ್ಡರ್, ಮುಂತಾದ ವಿವಿಧ ಸಂಘ-ಸಂಸ್ಥೆಯ ಪ್ರಮುಖರು, ಇಲಾಖಾ ಅಧಿಕಾರಿಗಳು ಭಾಗವಹಿಸಿದ್ದರು.