ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಯೋಗಿ ಆದಿತ್ಯನಾಥ

Last Updated 14 ಜನವರಿ 2018, 12:07 IST
ಅಕ್ಷರ ಗಾತ್ರ

ಉತ್ತರಪ್ರದೇಶ: ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಟೀಕಿಸಿದ್ದಾರೆ.

‘ವಿಕಾಸ್‌’ ನಮ್ಮ ಘೋಷಣೆಯಾಗಿದೆ. ಇದನ್ನು ಕರ್ನಾಟಕದಲ್ಲಿಯೂ ಮುಂದುವರಿಸುತ್ತೇವೆ ಎಂದು ಆದಿತ್ಯನಾಥ ಹೇಳಿರುವುದಾಗಿ ಎಎನ್‌ಐ ಸುದ್ದಿಸಂಸ್ಥೆ ಟ್ವೀಟ್‌ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT