‘ಲಿಂಗಾಯತ ಸ್ವತಂತ್ರ ಧರ್ಮ ಮಾನ್ಯತೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮಗ್ರ ವರದಿ ನೀಡುವಂತೆ ಕರ್ನಾಟಕ ಅಲ್ಪಸಂಖ್ಯಾತ ಆಯೋಗಕ್ಕೆ ಸೂಚಿಸಿದ್ದಾರೆ. ಪೂರಕ ದಾಖಲೆಗಳು ಸಹ ನಮ್ಮ ಪರವಾಗಿ ಇವೆ. ಆಯೋಗ ನೇಮಿಸಿರುವ ಸಮಿತಿಯು ದಾಖಲೆಗಳನ್ನು ಪರಿಶೀಲಿಸಿ, ನಿಷ್ಪಕ್ಷಪಾತ ವರದಿ ನೀಡುವ ಭರವಸೆ ಇದೆ’ ಎಂದು ತಿಳಿಸಿದ್ದಾರೆ.