ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಸಕೋಟೆಯಲ್ಲಿ ಜನಪದ ಜಾತ್ರೆ

Last Updated 14 ಜನವರಿ 2018, 19:30 IST
ಅಕ್ಷರ ಗಾತ್ರ

ಹೊಸಕೋಟೆ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಆಶ್ರಯದಲ್ಲಿ ಜಿಲ್ಲಾಮಟ್ಟದ
‘ಜನಪದ ಜಾತ್ರೆ’ಯನ್ನು ಆಯೋಜಿಸಲಾಗಿತ್ತು.

ಜನಪದ ಕಲೆ ನಶಿಸುತ್ತಿದೆ. ಇದನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಜಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ. ಕಲೆಯನ್ನು ಉಳಿಸಲು ಪ್ರತಿಯೊಬ್ಬರು ಪಣ ತೊಡಬೇಕು ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ವಿ.ಪ್ರಸಾದ್ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT