ವಿಚಿತ್ರಕಾರಿ ಶಕ್ತಿಗಳು ಸದಾ ದೇಶದಲ್ಲಿ ಭಯೋತ್ಪಾದನೆ ಉಂಟು ಮಾಡುವ ಮೂಲಕ ದೇಶವನ್ನು ಒಡೆಯುವ ಕಾರ್ಯದಲ್ಲಿ ತೊಡಗಿದ್ದಾರೆ. ದೇಶ ಒಡೆಯುವ ಕಾರ್ಯದಲ್ಲಿ ತೊಡಗಿರುವ ಭಯೋತ್ಪಾದಕರನ್ನು ದೇಶದಿಂದ ಹೊರಗೆ ಕಳುಹಿಸಬೇಕಾಗಿದೆ. ಇದಕ್ಕೆ ಸಾರ್ವಜನಿಕರು ಅಂದರೆ ದೇಶವಾಸಿಗಳ ಸಹಕಾರ ತುಂಬಾ ಅಗತ್ಯವಾಗಿ ಬೇಕಾಗಿದೆ. ಭಯೋತ್ಪಾದನೆಯನ್ನು ತಡೆಗಟ್ಟುವ ಕಾರ್ಯ ಕೇವಲ ಯೋಧರಿಂದ ಮಾತ್ರ ಸಾಧ್ಯವಾಗುವುದಿಲ್ಲ ಎಂದರು.