ಪೌರ ಕಾರ್ಮಿಕ ಪಾಂಡುರಂಗಯ್ಯ ಮಾತನಾಡಿ, ಕೇಳಿದ 9 ಕಾರ್ಮಿಕರನ್ನು ಏಕಾ ಏಕಿ ಕೆಲಸದಿಂದ ಕಿತ್ತು ಹಾಕಿದ್ದಾರೆ ಕೆಲಸದಿಂದ ಕೈ ಬಿಟ್ಟಿರುವ ಕಾರ್ಮಿಕರನ್ನು ಮರಳಿ ಕೆಲಸಕ್ಕೆ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.
**
ನಮಗೆ 9 ತಿಂಗಳಿಂದ ಸಂಬಳ ಆಗಿಲ್ಲ. ಹಬ್ಬಕ್ಕಾದರೂ ಸಂಬಳ ಕೊಡಿ ಎಂದರೂ ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಿಲ್ಲ. ನಮ್ಮ ಮಕ್ಕಳಿಗೆ ಬೇವು ಬೆಲ್ಲ ಕೊಡಿಸಲೂ ಆಗುತ್ತಿಲ್ಲ
ಶಿವಣ್ಣ, ಪೌರ ಕಾರ್ಮಿಕ