ನವದೆಹಲಿ: ಮಕರ ಸಂಕ್ರಾಂತಿ ಹಬ್ಬದ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಮತ್ತು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಕನ್ನಡಿಗರಿಗೆ ಕನ್ನಡದಲ್ಲೇ ಶುಭಾಶಯ ಕೋರಿ ಟ್ವೀಟ್ ಮಾಡಿದ್ದಾರೆ.
‘ಕಹಿ ನೆನಪು ಮರೆಯಾಗಲಿ,
ಸಿಹಿ ನೆನಪು ಚಿರವಾಗಲಿ,
ಹೊಸ ದಿನಗಳಲ್ಲಿ ನೀವು,
ಕಂಡ ಕನಸು ನನಸಾಗಲಿ
ನಿಮಗೆ ಮತ್ತು ನಿಮ್ಮ ಕುಟುಂಬದವರಿಗೆ ಮಕರ ಸಂಕ್ರಾಂತಿಯ ಶುಭಾಶಯಗಳು
#HappySankranthi’
ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.
ಕಹಿ ನೆನಪು ಮರೆಯಾಗಲಿ,
ಸಿಹಿ ನೆನಪು ಚಿರವಾಗಲಿ,
ಹೊಸ ದಿನಗಳಲ್ಲಿ ನೀವು,
ಕಂಡ ಕನಸು ನನಸಾಗಲಿ