ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಎಸ್ಎಫ್ ಯೋಧ ಸಾವು

Last Updated 15 ಜನವರಿ 2018, 19:30 IST
ಅಕ್ಷರ ಗಾತ್ರ

ಅಥಣಿ (ಬೆಳಗಾವಿ ಜಿಲ್ಲೆ):   ಬಿಎಸ್ಎಫ್ ಯೋಧ, ತಾಲ್ಲೂಕಿನ ಬಳವಾಡ ಗ್ರಾಮದ ಗುರುಲಿಂಗ ಮಲ್ಲಪ್ಪ ಶಬರದ (48) ಗುವಾಹಟಿಯಲ್ಲಿ ಭಾನುವಾರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

1991 ರಲ್ಲಿ ಬಿಎಸ್ಎಫ್ ಸೇರ್ಪಡೆಯಾದ ಶಬರದ,  ದೇಶದ ನಾನಾ ಭಾಗಗಳಲ್ಲಿ ಕಾರ್ಯನಿರ್ವಹಿಸಿ, ಇತ್ತೀಚೆಗಷ್ಟೇ ಹವಾಲ್ದಾರ್ ಆಗಿ ಬಡ್ತಿ ಪಡೆದು ಗುವಾಹಟಿಗೆ ವರ್ಗಾವಣೆಗೊಂಡಿದ್ದರು. ಯೋಧನ ಪಾರ್ಥಿವ ಶರೀರ ಮಂಗಳವಾರ ಸ್ವಗ್ರಾಮ ಬಳವಾಡಕ್ಕೆ ತಲುಪುವ ನಿರೀಕ್ಷೆ ಇದೆ ಎಂದು ಕುಟುಂಬದವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT