‘ಬೇಡಿಕೆ ಈಡೇರಿಸುವಂತೆ ಹತ್ತಾರು ಬಾರಿ ಪ್ರತಿಭಟನೆ ನಡೆಸಿದ್ದೇವೆ. ನ.4ರಂದು ಸ್ವಾತಂತ್ರ್ಯ ಉದ್ಯಾನದಲ್ಲಿ ಅಹೋರಾತ್ರಿ ಧರಣಿ ನಡೆಸಿದ್ದೆವು. ಈ ವೇಳೆ ಬೇಡಿಕೆ ಈಡೇರಿಸುವುದಾಗಿ ಭರವಸೆ ನೀಡಿ ಪ್ರತಿಭಟನಾಕಾರರ ಮನವೊಲಿಸಿದ್ದರು. ಆ ಬಳಿಕ ಇಲ್ಲಿಯವರೆಗೆ ಅವರು ಯಾವುದೇ ಸಭೆ ನಡೆಸದೆ ನಿರ್ಲಕ್ಷಿಸಿದ್ದಾರೆ’ ಎಂದರು.