ಬಿಟ್ಟ ಮೊಲ ಯಾವ ದಿಕ್ಕಿಗೆ ಓಡುತ್ತದೆಯೋ ಆ ದಿಕ್ಕಿಗೆ ಉತ್ತಮ ಮಳೆ ಬೆಳೆಯಾಗುತ್ತದೆ ಎನ್ನುವ ನಂಬಿಕೆಯಿದೆ. ಒಂದು ವರ್ಷ ಬಿಟ್ಟ ಮೊಲ ಮತ್ತೆ ಸಿಕ್ಕಿದರೆ ಗ್ರಾಮಕ್ಕೆ ಒಳ್ಳೆಯದಾಗುತ್ತದೆ ಎಂಬ ಭಾವನೆ ಗ್ರಾಮಸ್ಥರಲ್ಲಿದೆ. ಕಾಂತರಾಜು, ಶಂಕರ್, ನಟರಾಜು, ವರದಯ್ಯ, ಮಧು, ತಮ್ಮಯ್ಯ, ಕೃಷ್ಣಯ್ಯ ಹಾಗೂ ಗ್ರಾಮಸ್ಥರು ಇದ್ದರು.