ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿರುವ(ಬಿಎಂಟಿಸಿ) ಉತ್ತರ ಕರ್ನಾಟಕ ಭಾಗದ ನೌಕರರು, ತಮ್ಮ ಊರಿಗೆ ಹತ್ತಿರದ ಜಿಲ್ಲೆಗಳಿಗೆ ವರ್ಗಾವಣೆ ಬಯಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ(ಕೆಎಸ್ಆರ್ಟಿಸಿ) ವರ್ಗಾವಣೆ ಕೋರಿದ್ದರು. ಕೆಲವರಿಗೆ ದಕ್ಷಿಣ ಕನ್ನಡ ಜಿಲ್ಲೆಗೆ ವರ್ಗಾವಣೆಯಾಗಿದ್ದು, ಮತ್ತಷ್ಟು ತೊಂದರೆಗೆ ಸಿಲುಕಿದ್ದಾರೆ ಎಂದರು.