‘ಆ ಸಚಿವ ಇಲ್ಲಿ ಪ್ರವಾಸಿ ತಾಣಕ್ಕೆ ಭೇಟಿ ನೀಡಿದ್ದಲ್ಲ. ಬದಲಾಗಿ ವಿವಾದಿತ ಸ್ಥಳಕ್ಕೆ ಬಂದರೂ ಅವರಿಗೆ ಪೊಲೀಸ್ ರಕ್ಷಣೆ ಕೊಡಲಾಯಿತು. ಸ್ಥಳದಲ್ಲೇ ಚಿತ್ರ ತೆಗೆಸಿಕೊಳ್ಳಲು ಮತ್ತು ಚಿತ್ರೀಕರಣಕ್ಕೆ ಅವಕಾಶ ನೀಡಲಾಯಿತು. ಆಗಿರುವ ಈ ತಪ್ಪು ಮುಚ್ಚಿಕೊಳ್ಳಲು ರಾಜ್ಯ ಸರ್ಕಾರವು ಬಿಜೆಪಿ ವಿರುದ್ಧ ಅಪಪ್ರಚಾರದಲ್ಲಿ ತೊಡಗಿದೆ’ ಎಂದರು.