ಕನ್ನಡ ಸಾಹಿತ್ಯ ಭವನದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಯಿತು. ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಲಾಯಿತು. ಎಸ್ಯುಸಿಐ ಕಮ್ಯುನಿಸ್ಟ್ ಪಕ್ಷದ ರಾಜ್ಯ ಸಮಿತಿ ಸದಸ್ಯ ರಾಮಾಂಜನಪ್ಪ ಆಲ್ದಳ್ಳಿ, ಗೀತಾ ಬೆಳಗಾವಿ, ಸುಜಾತಾ ಕಾಡಮಠ, ಭಾರತಿ ಮಾಶಾಳ, ಲತಾ ಜಾಧವ, ಶೋಭಾ ಸವದತ್ತಿ, ರೂಪಾ ಇದ್ದರು.