‘ಮಹದಾಯಿಗಾಗಿ ರೈತರು ನಿರಂತರ ಹೋರಾಟ ನಡೆಸುತ್ತಿದ್ದರೆ, ಬಿಜೆಪಿ ಮತ್ತು ಕಾಂಗ್ರೆಸ್ ಪರಸ್ಪರ ಕೆಸರೆರಚಾಟದಲ್ಲಿ ತೊಡಗಿವೆ. ಗೋವಾದ ಮುಖ್ಯಮಂತ್ರಿ ಒಂದು ರೀತಿಯ ಹೇಳಿಕೆ ನೀಡಿದರೆ, ವಿನೋದ್ ಪಾಲ್ಯೇಕರ್ ಹೊಸ ಆರೋಪ ಮಾಡಿದ್ದಾರೆ. ಗೋವಾ ಇಂತಹ ಮೊಂಡುವಾದ ನಿಲ್ಲಿಸಿ, ಮಹದಾಯಿ ಸಮಸ್ಯೆ ಇತ್ಯರ್ಥಕ್ಕೆ ಮುಂದಾಗಬೇಕು. ರೈತರು ಎಲ್ಲವನ್ನೂ ಸೂಕ್ಷ್ಮವಾಗಿ ಗಮನಿಸುತ್ತಿದ್ದು,ಇದಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ’ ಎಂದರು.