ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಭಿರಾಂ ಜಿ.ಶಂಕರ, ಐಎಎಸ್ ಪ್ರೊಬೆಷನರಿ ಅಧಿಕಾರಿ ದರ್ಶನ, ಜಿಲ್ಲಾ ಭೋವಿ ಸಮಾಜದ ಅಧ್ಯಕ್ಷ ನಾರಾಯಣಸ್ವಾಮಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಬಿ.ನೀಲಮ್ಮ, ನಗರಸಭೆ ಸದಸ್ಯ ಮಹಾಲಿಂಗಪ್ಪ, ಯುವ ಘಟಕದ ಅಧ್ಯಕ್ಷ ರಮೇಶ ಗಾಣದಾಳ ಹಾಗೂ ಭೋವಿ ಸಮಾಜದ ಭಾಂದವರು ಇದ್ದರು.