ಸಾಹಿತಿ ಮ.ಲ.ನ ಮೂರ್ತಿ, ಉಪನ್ಯಾಸಕ ಅಶ್ವತ್ಥ್ ಮಾತನಾಡಿದರು. ಪುರಸಭೆ ಅಧ್ಯಕ್ಷೆ ಎಲ್.ರಾಧಾ, ಸದಸ್ಯರಾದ ಎಂ.ಕೆ.ನಂಜುಂಡಯ್ಯ, ಮೊಹಮದ್ ಅಯೂಬ್, ಎಂ.ಎಸ್.ಚಂದ್ರಶೇಖರ್, ಎಂ.ಜಿ.ಗೋಪಿನಾಥ್, ಪುಟ್ಟಮ್ಮ, ಅಲೀಂ, ಜುಬೇದಾ, ತಹಶೀಲ್ದಾರ್ ಎಚ್.ಶ್ರೀನಿವಾಸ್, ತಾಲ್ಲೂಕು ಪಂಚಾಯಿತಿ ಸದಸ್ಯ ರಂಗನಾಥ್, ಎಪಿಎಂಸಿ ಅಧ್ಯಕ್ಷ ಪಿ.ಟಿ.ಗೋವಿಂದಯ್ಯ, ಹೊಸಕೆರೆ ಗ್ರಾ.ಪಂ ಅಧ್ಯಕ್ಷೆ ಗಾಯಿತ್ರಿ, ಪಿಎಲ್ಡಿ ಬ್ಯಾಂಕ್ ನಿರ್ದೇಶಕ ಎಚ್.ಸಿ.ಭೈರಪ್ಪ, ಮುಖಂಡರಾದ ಎಂ.ವಿ.ಗೋವಿಂದರಾಜು, ಡಾ.ಭೀಮರಾಜು, ಬಂದ್ರೇಹಳ್ಳಿ ಮಂಜುನಾಥ್, ನಾಗರಾಜು, ಸಿದ್ದಪ್ಪ, ಹನುಮಪ್ಪ, ಸುಬ್ಬರಾಯಪ್ಪ ಇದ್ದರು.