<p><strong>ರಾಮನಗರ: </strong>ಐದು ಆನೆಗಳು ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲ್ಲೂಕಿನ ಹೊಂಗನೂರಿನಲ್ಲಿ ಗುರುವಾರ ಕಾಣಿಸಿಕೊಂಡಿವೆ. ಆನೆಗಳ ಹಿಂಡು ಕಂಡು ಜನ ಭಯ ಭೀತಗೊಂಡಗೊಂಡಿದ್ದಾರೆ.</p>.<p>ಚನ್ನಪಟ್ಟಣ ನಗರಕ್ಕೆ ಕೇವಲ ಐದು ಕಿ.ಮಿ. ಅಂತರದಲ್ಲಿರುವ ಹೊಂಗನೂರು ಕೆರೆಯಲ್ಲಿ ಆನೆ ಹಿಂಡು ಬೀಡುಬಿಟ್ಟಿದೆ.</p>.<p>ಆನೆಗಳನ್ನ ಕಾಡಿಗೆ ಕಳುಹಿಸಲು ಅರಣ್ಯಾಧಿಕಾರಿಗಳು ಹರಸಾಹಸ ಪಡುತ್ತಿದ್ದಾರೆ.</p>.<p>ಮನೆಯಿಂದ ಹೊರ ಬರದಂತೆ ಸಾರ್ವಜನಿಕರಿಗೆ ಅರಣ್ಯಾಧಿಕಾರಿಗಳು ತಾಕೀತು ಮಾಡಿದ್ದಾರೆ.</p>.<p></p></p></p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ರಾಮನಗರ: </strong>ಐದು ಆನೆಗಳು ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲ್ಲೂಕಿನ ಹೊಂಗನೂರಿನಲ್ಲಿ ಗುರುವಾರ ಕಾಣಿಸಿಕೊಂಡಿವೆ. ಆನೆಗಳ ಹಿಂಡು ಕಂಡು ಜನ ಭಯ ಭೀತಗೊಂಡಗೊಂಡಿದ್ದಾರೆ.</p>.<p>ಚನ್ನಪಟ್ಟಣ ನಗರಕ್ಕೆ ಕೇವಲ ಐದು ಕಿ.ಮಿ. ಅಂತರದಲ್ಲಿರುವ ಹೊಂಗನೂರು ಕೆರೆಯಲ್ಲಿ ಆನೆ ಹಿಂಡು ಬೀಡುಬಿಟ್ಟಿದೆ.</p>.<p>ಆನೆಗಳನ್ನ ಕಾಡಿಗೆ ಕಳುಹಿಸಲು ಅರಣ್ಯಾಧಿಕಾರಿಗಳು ಹರಸಾಹಸ ಪಡುತ್ತಿದ್ದಾರೆ.</p>.<p>ಮನೆಯಿಂದ ಹೊರ ಬರದಂತೆ ಸಾರ್ವಜನಿಕರಿಗೆ ಅರಣ್ಯಾಧಿಕಾರಿಗಳು ತಾಕೀತು ಮಾಡಿದ್ದಾರೆ.</p>.<p></p></p></p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>