<p><strong>ಲಖನೌ: </strong>ಇಲ್ಲಿನ ಶಾಲೆಯೊಂದರಲ್ಲಿ ಒಂದನೇ ತರಗತಿ ಬಾಲಕನ ಮೇಲೆ ಬಾಲಕಿಯೊಬ್ಬಳು ಹರಿತವಾದ ಆಯುಧದಿಂದ ಇರಿದ ಘಟನೆ ಸಂಬಂಧ, ಶಾಲೆಯ ಪ್ರಾಂಶುಪಾಲರನ್ನು ಗುರುವಾರ ಬಂಧಿಸಲಾಗಿದೆ.</p>.<p>ಸಹಪಾಠಿ ಮೃತಪಟ್ಟರೆ ಶಾಲೆಗೆ ರಜೆ ಸಿಗುತ್ತದೆ ಎಂದು ಬಾಲಕಿ ತಿಳಿದುಕೊಂಡಿದ್ದಳು ಎಂದು ಅಧಿಕಾರಿಗಳು ಹೇಳಿದ್ದಾರೆ. ಗಾಯಾಳು ಬಾಲಕ ಅಪಾಯದಿಂದ ಪಾರಾಗಿದ್ದಾನೆ.</p>.<p>ತ್ರಿವೇಣಿ ನಗರದ ಬ್ರೈಟ್ಲ್ಯಾಂಡ್ ಶಾಲೆಯ ಶೌಚಾಲಯದಲ್ಲಿ ಇದೇ 16ರಂದು ರಿತಿಕ್ ಎಂಬ ಆರು ವರ್ಷದ ಬಾಲಕನ ಮೇಲೆ ಇದೇ ಶಾಲೆಯ 11 ವರ್ಷದ ಬಾಲಕಿ ಚಾಕುವಿನಿಂದ ಇರಿದಿದ್ದಳು.</p>.<p>ಗುರುಗ್ರಾಮದ ಶಾಲೆಯೊಂದರ ಶೌಚಾಲಯದಲ್ಲಿ ಎರಡನೇ ತರಗತಿಯ ಬಾಲಕ ಪ್ರದ್ಯುಮ್ನ ಠಾಕೂರ್ನ ಶವ ಪತ್ತೆಯಾದ ಘಟನೆ ಜನರ ಮನಸ್ಸಿನಿಂದ ಮರೆಯಾಗುವ ಮುನ್ನವೇ ಈ ಪ್ರಕರಣ ನಡೆದಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಲಖನೌ: </strong>ಇಲ್ಲಿನ ಶಾಲೆಯೊಂದರಲ್ಲಿ ಒಂದನೇ ತರಗತಿ ಬಾಲಕನ ಮೇಲೆ ಬಾಲಕಿಯೊಬ್ಬಳು ಹರಿತವಾದ ಆಯುಧದಿಂದ ಇರಿದ ಘಟನೆ ಸಂಬಂಧ, ಶಾಲೆಯ ಪ್ರಾಂಶುಪಾಲರನ್ನು ಗುರುವಾರ ಬಂಧಿಸಲಾಗಿದೆ.</p>.<p>ಸಹಪಾಠಿ ಮೃತಪಟ್ಟರೆ ಶಾಲೆಗೆ ರಜೆ ಸಿಗುತ್ತದೆ ಎಂದು ಬಾಲಕಿ ತಿಳಿದುಕೊಂಡಿದ್ದಳು ಎಂದು ಅಧಿಕಾರಿಗಳು ಹೇಳಿದ್ದಾರೆ. ಗಾಯಾಳು ಬಾಲಕ ಅಪಾಯದಿಂದ ಪಾರಾಗಿದ್ದಾನೆ.</p>.<p>ತ್ರಿವೇಣಿ ನಗರದ ಬ್ರೈಟ್ಲ್ಯಾಂಡ್ ಶಾಲೆಯ ಶೌಚಾಲಯದಲ್ಲಿ ಇದೇ 16ರಂದು ರಿತಿಕ್ ಎಂಬ ಆರು ವರ್ಷದ ಬಾಲಕನ ಮೇಲೆ ಇದೇ ಶಾಲೆಯ 11 ವರ್ಷದ ಬಾಲಕಿ ಚಾಕುವಿನಿಂದ ಇರಿದಿದ್ದಳು.</p>.<p>ಗುರುಗ್ರಾಮದ ಶಾಲೆಯೊಂದರ ಶೌಚಾಲಯದಲ್ಲಿ ಎರಡನೇ ತರಗತಿಯ ಬಾಲಕ ಪ್ರದ್ಯುಮ್ನ ಠಾಕೂರ್ನ ಶವ ಪತ್ತೆಯಾದ ಘಟನೆ ಜನರ ಮನಸ್ಸಿನಿಂದ ಮರೆಯಾಗುವ ಮುನ್ನವೇ ಈ ಪ್ರಕರಣ ನಡೆದಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>