‘ರೈತರ ಸಮಸ್ಯೆಗಳಿಗೆ ರಾಜ್ಯ ಸರ್ಕಾರದಿಂದ ಸ್ಪಂದನೆ ಸಿಗುತ್ತಿಲ್ಲ. ಹೀಗಾಗಿ 3,200 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಜೆಟ್ನಲ್ಲಿ ನಿಗದಿಪಡಿಸಿದ ಹಣದಲ್ಲಿ ಶೇ 37ರಿಂದ 42ರಷ್ಟು ಮಾತ್ರ ಈವರೆಗೆ ಖರ್ಚಾಗಿದ್ದು, ಸರ್ಕಾರ ನಿದ್ದೆಯಲ್ಲಿರುವುದಕ್ಕೆ ಇದು ಸಾಕ್ಷಿ’ ಎಂದು ಗುರುವಾರ ಮಾಧ್ಯಮಗೋಷ್ಠಿಯಲ್ಲಿ ಆರೋಪಿಸಿದರು.