‘ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದ ವಿದ್ಯಾರ್ಥಿ ನಿಲಯಗಳಲ್ಲಿ ಹಲವು ವರ್ಷಗಳಿಂದ ಸಾವಿರಾರು ನೌಕರರು ಅಡುಗೆ, ಸ್ವಚ್ಛತೆ, ಕಾವಲು ಕೆಲಸ ಮಾಡುತ್ತಿದ್ದಾರೆ. ಅವರಿಗೆಲ್ಲ ಗುತ್ತಿಗೆದಾರರು ಕಿರುಕುಳ ನೀಡುತ್ತಿದ್ದಾರೆ. ನೌಕರಿ ಕಾಯಂ ಮಾಡಿ ಕಿರುಕುಳಕ್ಕೆ ಕಡಿವಾಣ ಹಾಕಬೇಕು’ ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.