ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೋದಿ ಸರ್ಕಾರದಿಂದ ಸಂವಿಧಾನಕ್ಕೆ ಗೌರವ; ಸಂವಿಧಾನ ಬದಲಾವಣೆ ಸಾಧ್ಯವಿಲ್ಲ: ಅಠವಳೆ

Last Updated 20 ಜನವರಿ 2018, 12:44 IST
ಅಕ್ಷರ ಗಾತ್ರ

ಮಂಗಳೂರು: ಸಂವಿಧಾನದ ಬದಲಾವಣೆ ಸಾಧ್ಯವಿಲ್ಲ. ತಿದ್ದುಪಡಿ ಮಾತ್ರ ತರಬಹುದಾಗಿದೆ. ಈ ಕುರಿತು ಅನಂತಕುಮಾರ್ ಹೆಗಡೆ ಅವರು ನೀಡಿರುವ ಹೇಳಿಕೆಗೆ ವಿರೋಧವಿದೆ. ಬಿಜೆಪಿ ಕೂಡ ಈ ಹೇಳಿಕೆಯಿಂದ ದೂರ ಉಳಿದಿವೆ ಎಂದು ಕೇಂದ್ರ ಸಾಮಾಜಿಕ ನ್ಯಾಯ ಖಾತೆ ರಾಜ್ಯ ಸಚಿವ ರಾಮದಾಸ್ ಅಠವಳೆ ತಿಳಿಸಿದರು.

ನಗರದಲ್ಲಿ ಶನಿವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಮೋದಿ ಸರ್ಕಾರ ಸಂವಿಧಾನಕ್ಕೆ ಗೌರವ ನೀಡುತ್ತಿದೆ ಎಂದು ಹೇಳಿದರು.

ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ದೌರ್ಜನ್ಯ ಪ್ರಕರಣ ಹೆಚ್ಚಾಗಿದೆ ಎನ್ನುವುದು ಸರಿಯಲ್ಲ. ದಲಿತರ ಮೇಲಿನ ದೌರ್ಜನ್ಯ ಮೊದಲಿನಿಂದಲೂ ನಡೆಯುತ್ತಲೇ ಇವೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT