ಕೈಲಾಶ್ ಖೇರ್ ಸಂಗೀತ ಸಂಯೋಜಿಸಿ, ಸಾಹಿತ್ಯ ರಚಿಸಿ ಹಾಡಿರುವ ಗೀತೆಯನ್ನು ಗೃಹ ಸಚಿವ ರಾಜನಾಥ್ ಸಿಂಗ್, ಗೃಹ ಖಾತೆ ರಾಜ್ಯ ಸಚಿವರಾದ ಕಿರಣ್ ರಿಜಿಜು ಹಾಗೂ ಹಂಸರಾಜ್ ಅಹಿರ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಢೊಬಾಲ್, ಗೃಹ ಕಾರ್ಯದರ್ಶಿ ರಾಜೀವ್ ಗೌಬಾ ಹಾಗೂ ನಟ ಅಕ್ಷಯ್ ಕುಮಾರ್ ಅವರು ಲೋಕಾರ್ಪಣೆ ಮಾಡಿದರು.