‘ಸೋಮವಾರ ಕರೀಂನಗರ ಸಮೀಪದ ಕೊಂಡಗಟ್ಟುವಿನ ಹನುಮಾನ್ ದೇವಾಲಯಕ್ಕೆ ಭೇಟಿ ನೀಡಿ, ದೇವರ ದರ್ಶನ ಪಡೆಯುತ್ತೇನೆ. ನಂತರ ನನ್ನ ಕಾರ್ಯಕ್ರಮಗಳ ಕುರಿತು ತಿಳಿಸುತ್ತೇನೆ. ಜನರನ್ನು ತಲುಪಲು ಪಾದಯಾತ್ರೆ, ಸಮಾವೇಶ ಅಥವಾ ಇನ್ನಿತರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕೆ ಎಂಬುದರ ಬಗ್ಗೆ ಇನ್ನೂ ನಿರ್ಧರಿಸಿಲ್ಲ’ ಎಂದಿದ್ದಾರೆ.