ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಇತ್ತೀಚೆಗೆ ನಗರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಚಾರ್ಜ್ಶೀಟ್ ತಯಾರಿಸುವಂತೆ ಸೂಚಿಸಿದ್ದರು. ಇದನ್ನು ಪ್ರಬಲ ಅಸ್ತ್ರವಾಗಿಟ್ಟುಕೊಂಡು ಪ್ರತಿ ಕ್ಷೇತ್ರದಲ್ಲೂ ಕಾಂಗ್ರೆಸ್ ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸಲು ಬಿಜೆಪಿ ವರಿಷ್ಠರು ಉದ್ದೇಶಿಸಿದ್ದರು. ಆದರೆ, ಇಲ್ಲಿಯವರೆಗೆ ಬಹು
ತೇಕ ವಿಧಾನಸಭಾ ಕ್ಷೇತ್ರಗಳಲ್ಲಿ ಚಾರ್ಜ್ಶೀಟ್ ಸಿದ್ಧಪಡಿಸುವತ್ತ ಗಮನಹರಿಸಿಲ್ಲ.