ಕಲಾ ಸಂಘಟಕ ನವನೀತ್ ಶೆಟ್ಟಿ ಕದ್ರಿ ಕಾರ್ಯಕ್ರಮ ಉದ್ಘಾಟಿಸಿದರು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್, ಶಾರದಾ ಕಾಲೇಜು ಪ್ರಿನ್ಸಿಪಾಲ್ ದಯಾನಂದ್ ಕಟೀಲು, ಪತಂಜಲಿ ವಿದ್ಯಾಪೀಠದ ಕರ್ನಾಟಕ ರಾಜ್ಯ ಮುಖ್ಯಸ್ಥ ಡಾ. ಜ್ಞಾನೇಶ್ವರ್ ನಾಯಕ್, ರವೀಶ್ ಕುಮಾರ್, ಜಿಲ್ಲಾ ಸಂಚಾಲಕ ಹರೀಶ್ ಅಣ್ಣ, ಜಿಲ್ಲಾ ವ್ಯವಸ್ಥಾ ಪ್ರಮುಖ್ ಲಕ್ಷ್ಮೀನಾರಾಯಣ ಉಪಸ್ಥಿತರಿದ್ದರು.