<p><strong>ಮುಂಬೈ:</strong> ದಕ್ಷಿಣ ಆಫ್ರಿಕಾದಲ್ಲಿ ಏಕದಿನ ಮತ್ತು ಟ್ವೆಂಟಿ–20 ಕ್ರಿಕೆಟ್ ಸರಣಿ ಆಡಲು ತೆರಳಲಿರುವ ಭಾರತ ಮಹಿಳಾ ತಂಡಕ್ಕೆ ಹಿರಿಯ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಸಲಹೆ ನೀಡಿದರು.</p>.<p>ಮುಂಬೈ ಕ್ರಿಕೆಟ್ ಸಂಸ್ಥೆಯ ಸಭಾಂಗಣದಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಅವರು ಒಂದು ತಾಸಿಗೂ ಹೆಚ್ಚು ಕಾಲ ಕ್ರಿಕೆಟಿಗರ ಜೊತೆ ಮಾತನಾಡಿದರು.</p>.<p>ದಕ್ಷಿಣ ಆಫ್ರಿಕಾ ನೆಲದ ಪರಿಸ್ಥಿತಿ ಬಗ್ಗೆ ಗಾಬರಿಯಾಗದೆ ಗೆಲ್ಲುವ ಛಲದಿಂದ ಆಡುವಂತೆ ಮಿಥಾಲಿ ರಾಜ್ ನಾಯಕತ್ವದ ತಂಡಕ್ಕೆ ಸಚಿನ್ ಸಲಹೆ ನೀಡಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ದಕ್ಷಿಣ ಆಫ್ರಿಕಾದಲ್ಲಿ ಏಕದಿನ ಮತ್ತು ಟ್ವೆಂಟಿ–20 ಕ್ರಿಕೆಟ್ ಸರಣಿ ಆಡಲು ತೆರಳಲಿರುವ ಭಾರತ ಮಹಿಳಾ ತಂಡಕ್ಕೆ ಹಿರಿಯ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಸಲಹೆ ನೀಡಿದರು.</p>.<p>ಮುಂಬೈ ಕ್ರಿಕೆಟ್ ಸಂಸ್ಥೆಯ ಸಭಾಂಗಣದಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಅವರು ಒಂದು ತಾಸಿಗೂ ಹೆಚ್ಚು ಕಾಲ ಕ್ರಿಕೆಟಿಗರ ಜೊತೆ ಮಾತನಾಡಿದರು.</p>.<p>ದಕ್ಷಿಣ ಆಫ್ರಿಕಾ ನೆಲದ ಪರಿಸ್ಥಿತಿ ಬಗ್ಗೆ ಗಾಬರಿಯಾಗದೆ ಗೆಲ್ಲುವ ಛಲದಿಂದ ಆಡುವಂತೆ ಮಿಥಾಲಿ ರಾಜ್ ನಾಯಕತ್ವದ ತಂಡಕ್ಕೆ ಸಚಿನ್ ಸಲಹೆ ನೀಡಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>