ರೌಡಿ ಗ್ಯಾಂಗ್ನ ದ್ವೇಷದ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದೆ ಎಂದು ಶಂಕೆ ವ್ಯಕ್ತಪಡಿಸಿರುವ ಪೊಲೀಸರು, ಭರತೇಶ್ ಎಂದುಕೊಂಡು ಶಿವರಾಜ್ನ ಕೊಲೆ ಮಾಡಿರುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ವಶಕ್ಕೆ ಪಡೆದಿರುವ ಪೊಲೀಸರು, ವಿಚಾರಣೆ ಆರಂಭಿಸಿದ್ದಾರೆ ಎಂದು ಡಿಸಿಪಿ ಹನುಮಂತ್ರಾಯ ತಿಳಿಸಿದ್ದಾರೆ.