<p><strong>ಬೆಂಗಳೂರು:</strong> ನಾಲ್ವರು ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಸೋಮವಾರ ಆದೇಶ ಹೊರಡಿಸಿದೆ.</p>.<p><strong>ವರ್ಗಾವಣೆಗೊಂಡವರು: </strong> ಎನ್. ತಿಪ್ಪೇಸ್ವಾಮಿ–ಉಪವಿಭಾಗಾಧಿಕಾರಿ, ತುಮಕೂರು.</p>.<p>ತಬಸ್ಸುಮ್ ಜಹೇರಾ– ವಿಶೇಷ ಭೂಸ್ವಾಧೀನಾಧಿಕಾರಿ, ಎನ್ಎಚ್ಎಐ (ನೆಲಮಂಗಲ–ಕುಣಿಗಲ್, ಹೊಸಪೇಟೆ–ದಾಬಸ್ಪೇಟೆ ವಿಭಾಗ).</p>.<p>ಟಿ.ವಿ. ಪ್ರಕಾಶ್– ಉಪವಿಭಾಗಾಧಿಕಾರಿ, ಶಿವಮೊಗ್ಗ.</p>.<p>ಕೆ.ಬಿ. ಆಂಜನಪ್ಪ– ಹೆಚ್ಚುವರಿ ನಿರ್ದೇಶಕರು(ಆಡಳಿತ), ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರ ಕಚೇರಿ, ಬೆಂಗಳೂರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ನಾಲ್ವರು ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಸೋಮವಾರ ಆದೇಶ ಹೊರಡಿಸಿದೆ.</p>.<p><strong>ವರ್ಗಾವಣೆಗೊಂಡವರು: </strong> ಎನ್. ತಿಪ್ಪೇಸ್ವಾಮಿ–ಉಪವಿಭಾಗಾಧಿಕಾರಿ, ತುಮಕೂರು.</p>.<p>ತಬಸ್ಸುಮ್ ಜಹೇರಾ– ವಿಶೇಷ ಭೂಸ್ವಾಧೀನಾಧಿಕಾರಿ, ಎನ್ಎಚ್ಎಐ (ನೆಲಮಂಗಲ–ಕುಣಿಗಲ್, ಹೊಸಪೇಟೆ–ದಾಬಸ್ಪೇಟೆ ವಿಭಾಗ).</p>.<p>ಟಿ.ವಿ. ಪ್ರಕಾಶ್– ಉಪವಿಭಾಗಾಧಿಕಾರಿ, ಶಿವಮೊಗ್ಗ.</p>.<p>ಕೆ.ಬಿ. ಆಂಜನಪ್ಪ– ಹೆಚ್ಚುವರಿ ನಿರ್ದೇಶಕರು(ಆಡಳಿತ), ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರ ಕಚೇರಿ, ಬೆಂಗಳೂರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>