ಅಸ್ಸಾಂ, ಮಣಿಪುರ, ಮೇಘಾಲಯ, ಸಿಕ್ಕಿಂ, ನಾಗಾಲ್ಯಾಂಡ್ ರಾಜ್ಯಗಳ ಗಡಿ ಪ್ರದೇಶದ ಗ್ರಾಮಗಳು ಇಂದಿಗೂ ಉತ್ತಮ ಶಿಕ್ಷಣದ ಕೊರತೆ ಎದುರಿಸುತ್ತಿವೆ. ಅಕ್ರಮವಾಗಿ ನೆಲೆಸಿರುವ ವಿದೇಶಗರು ಹಾಗೂ ನುಸುಳುಕೋರರು ಇಲ್ಲಿ ಮಾನವ ಕಳ್ಳಸಾಗಣೆ ಹಾಗೂ ಮಾದಕವಸ್ತುಗಳ ಕಳ್ಳಸಾಗಣೆ ಮಾಡುತ್ತಿದ್ದಾರೆ. ಅಲ್ಲದೆ ಸ್ಥಳೀಯರನ್ನು ಒಕ್ಕಲೆಬ್ಬಿಸುತ್ತಿದ್ದಾರೆ ಎಂದರು.