‘ಸಮಾಜದ ಜನರಲ್ಲಿ ಸಂಘಟ ನಾತ್ಮಕ ಗುಣಗಳು ಬೆಳೆಯಬೇಕು. ಅಲ್ಲದೆ ಮಕ್ಕಳಿಗೆ ಉನ್ನತ ಶಿಕ್ಷಣ ನೀಡು ತ್ತೇವೆ ಎಂಬ ಸಂಕಲ್ಪ ಮಾಡುವುದು ಅವಶ್ಯವಾಗಿದೆ’ ಎಂದ ಅವರು, ಎಸ್ಸಿ/ಎಸ್ಟಿ ಮೀಸಲಾತಿ ಅನುದಾನ ಸುಮಾರು ₹13ಕೋಟಿ ಸಂಗ್ರಹವಿದ್ದು, ಅದನ್ನು ಸರಿಯಾಗಿ ಬಳಕೆ ಮಾಡಿಲ್ಲ ಎಂದು ಸರ್ಕಾರ ವಿರುದ್ಧ ಬೇಸರ ವ್ಯಕ್ತಪಡಿಸಿದರು. ಶಿರಹಟ್ಟಿ ಶಾಸಕ ರಾಮಕೃಷ್ಣ ದೊಡ್ಡಮನಿ ಮಾತನಾಡಿದರು.