ಹರಿಯಾಣ, ಪಂಜಾಬ್ ಹಾಗೂ ಇನ್ನೂ ಕೆಲವು ರಾಜ್ಯಗಳಲ್ಲಿ ಶಾಸಕರನ್ನು ಸಂಸದೀಯ ಕಾರ್ಯದರ್ಶಿಗಳನ್ನಾಗಿ ನೇಮಕ ಮಾಡಿರುವ ಕುರಿತಂತೆ ಹೈಕೋರ್ಟ್ಗೆ ಸಲ್ಲಿಸಲಾಗಿದ್ದ ಅರ್ಜಿಗಳನ್ನು ತಿರಸ್ಕರಿಸಲಾಗಿದೆ ಎಂದೂ ಹೇಳಿರುವ ಸಿಂಗ್, ಚುನಾವಣಾ ಆಯೋಗದ ಹಿಂದಿನ ಮುಖ್ಯಸ್ಥ ಅಚಲ್ಕುಮಾರ್ ಜ್ಯೋತಿ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆಜ್ಞಾಪನೆಯ ಮೇರೆಗೆ ಎಎಪಿ ಶಾಸಕರ ವಿರುದ್ಧ ಕ್ರಮಕೈಗೊಂಡಿದ್ದರು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.