‘ಆರೋಪಿಗಳು ಹೆಚ್ಚು ವನ್ಯಜೀವಿಗಳನ್ನು ಬೇಟೆಯಾಡಿರುವ ಅನುಮಾನ ವ್ಯಕ್ತವಾಗಿದೆ. ಹೀಗಾಗಿ, ಎಸ್ಐ ರಘುಪ್ರಸಾದ್ ನೇತೃತ್ವದ ತಂಡ ಮೂವರನ್ನೂ ಗುರುವಾರ ಸತ್ಯಮಂಗಲಕ್ಕೆ ಕರೆದೊಯ್ಯಲಿದೆ. ಈಗಾಗಲೇ ಅಲ್ಲಿನ ಪೊಲೀಸರನ್ನು ಸಂಪರ್ಕಿಸಿ, ಪ್ರಕರಣ ಬಗ್ಗೆ ಮಾಹಿತಿ ನೀಡಲಾಗಿದೆ.
ಪ್ರಕರಣದ ತನಿಖೆಗೆ ನೆರವು ನೀಡುವಂತೆಯೂ ಕೋರಲಾಗಿದೆ’ ಎಂದು ತಿಳಿದು ಬಂದಿದೆ