ಕಾವೇರಿ, ಗೋದಾವರಿ, ಕೃಷ್ಣಾ ಜಲಾಶಯಗಳಿಂದ 189 ಟಿ.ಎಂ.ಸಿ ಅಡಿ ನೀರು ಹಂಚಿಕೆ ಮಾಡಬೇಕಿದೆ. ಸುಮಾರು 10 ಹೆಕ್ಟೇರ್ ಪ್ರದೇಶಗಳಿಗೆ ನೀರು ಪೂರೈಸಬೇಕಿದ್ದು, ಸದ್ಯಕ್ಕೆ 8 ಲಕ್ಷ ಹೆಕ್ಟೇರ್ ಪ್ರದೇಶಗಳಿಗೆ ನೀರು ಹಂಚಿಕೆ ಮಾಡಲಾಗಿದೆ. 2017ರ ಸಮೀಕ್ಷೆ ಪ್ರಕಾರ 43 ತಾಲ್ಲೂಕುಗಳಲ್ಲಿ ಅಂತರ್ಜಲ ಮಟ್ಟ ಕುಸಿದಿದೆ. ಬೋರ್ವೆಲ್ ಕೊರೆಸಿದರೂ ನೀರು ಸಿಗುತ್ತಿಲ್ಲ ಎಂದರು.