ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಅವರು, 6ತಿಂಗಳ ಹಿಂದೆ ಜಿಲ್ಲೆಗೆ ಬಂದ ರೋಹಿಣಿ ಅವರು ಜಿಲ್ಲಾಧಿಕಾರಿಯಾಗಿ ದಕ್ಷತೆ, ಪ್ರಾಮಾಣಿಕತೆಗೆ ಹೆಸರಾಗಿದ್ದರು. ವರ್ಗಾವಣೆ ಖಂಡನೀಯ. ಹಣ ಲೂಟಿ ಹೊಡೆಯಲು ಬಿಡಲಿಲ್ಲ ಎಂಬ ಕಾರಣಕ್ಕೆ ಅಧಿಕಾರಿಗಳನ್ನು ಎತ್ತಂಗಡಿ ಮಾಡಿರುವುದು ಅತ್ಯಂತ ಕೆಟ್ಟ ಇತಿಹಾಸವಾಗಿದೆ’ ಎಂದು ಆರೋಪಿಸಿದರು.