ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿರಾಗಿಗಳು ಬರಲಿ

Last Updated 24 ಜನವರಿ 2018, 19:30 IST
ಅಕ್ಷರ ಗಾತ್ರ

ಎಲ್ಲ ರಾಜಕೀಯ ಪಕ್ಷಗಳೂ ವಂಶಾಡಳಿತಕ್ಕೆ ಆದ್ಯತೆ ಕೊಡುತ್ತಿವೆ. ಸ್ವಜನ ಪಕ್ಷಪಾತ, ಭ್ರಷ್ಟಾಚಾರ ಹೆಚ್ಚಾಗಿ, ಜನರು ನಾಯಕರ ಮೇಲಿನ ವಿಶ್ವಾಸ ಕಳೆದುಕೊಂಡಿದ್ದಾರೆ.

ರಾಜಕೀಯದಲ್ಲಿ ಈಗ ಬದಲಾವಣೆಯ ಗಾಳಿ ಬೀಸಬೇಕಾಗಿದೆ. ಸ್ವಾಮೀಜಿಗಳು ರಾಜಕೀಯ ಪ್ರವೇಶ ಮಾಡಲು ಇದು ಸುಸಂದರ್ಭ. ವಿರಾಗಿಗಳು ಆಡಳಿತ ಚುಕ್ಕಾಣಿ ಹಿಡಿದರೆ ಭ್ರಷ್ಟಾಚಾರ ಒಂದಿಷ್ಟು ಕಡಿಮೆಯಾಗಬಹುದು. ಜೊತೆಗೆ ಅಭಿವೃದ್ಧಿಯನ್ನೂ ಸಾಧಿಸಲು ಸಾಧ್ಯ.

– ಪ್ರಹ್ಲಾದ್ ವಾ. ಪತ್ತಾರ, ಯಡ್ರಾಮಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT