‘ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಮುಕ್ತ ಭಾರತ ಮಾಡುವುದಾಗಿ ಹೇಳಿದ್ದಾರೆ. ನಂತರದಲ್ಲಿ ಮುಸ್ಲಿಂ, ಕ್ರೈಸ್ತ, ಲಿಂಗಾಯತ ಹಾಗೂ ಜೈನ ಮುಕ್ತ ಭಾರತ ಎನ್ನುತ್ತಾರೆ. ಒಟ್ಟಾರೆ ಅವರ ಉದ್ದೇಶವೇನು? ಇಡೀ ಭಾರತದಲ್ಲಿ ಅವರು ಮಾತ್ರ ಉಳಿಯಬೇಕು. ಉಳಿದವರೆಲ್ಲ ಅಳಿಯಬೇಕು ಎಂಬ ಧೋರಣೆಯಲ್ಲವೇ? ಇದು ಯಾವ ಅಭಿವೃದ್ಧಿಯ ದ್ಯೋತಕ’ ಎಂದು ಪ್ರಶ್ನಿಸಿದರು.