ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒಂದಾಗಿ ಒಂದೇ ವೇದಿಕೆಯಲ್ಲಿ ನಿಂತು ನಮ್ಮ ಹಕ್ಕುಗಳಿಗಾಗಿ ಹೋರಾಡೋಣ: ಪ್ರಕಾಶ್‌ ರೈ

Last Updated 25 ಜನವರಿ 2018, 9:25 IST
ಅಕ್ಷರ ಗಾತ್ರ

ಬೆಂಗಳೂರು: 'ಮಹದಾಯಿ ನದಿ ನೀರಿನ ಮೇಲೆ ಕನ್ನಡಿಗರ ಹಕ್ಕಿದೆ, ಅದು ಅವರ ಮೂಲಭೂತ ಹಕ್ಕು. ಮಹಾದಾಯಿ ವಿಚಾರದಲ್ಲಿ ಎಲ್ಲ ರಾಜಕೀಯ ಪಕ್ಷಗಳು ಹಾಗೂ ಸರ್ಕಾರಗಳು ರಾಜಕೀಯ ಮಾಡುವುದನ್ನು ಮೊದಲು ಬಿಡಬೇಕು' ಎನ್ನುವ ಮೂಲಕ ಮಹದಾಯಿ ಹೋರಾಟಕ್ಕೆ ನಟ ಪ್ರಕಾಶ್‌ ರೈ ಬೆಂಬಲ ಸೂಚಿಸಿದ್ದಾರೆ.

ಇದು ಬಗೆಹರಿಸಲಾಗದ ಸಮಸ್ಯೆಯಲ್ಲ. ಒಂದಾಗಿ ಒಂದೇ ವೇದಿಕೆಯಲ್ಲಿ ನಿಂತು ನಮ್ಮ ಹಕ್ಕುಗಳಿಗಾಗಿ ಹೋರಾಡಿ, ಸಾಧಿಸೋಣ ಎಂದು ರಾಜಕಾರಣಿಗಳಿಗೆ ಹೋರಾಟದಲ್ಲಿ ಭಾಗಿಯಾಗಲು ಆಹ್ವಾನಿಸಿದ್ದಾರೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT