ಇನ್ನು ಮೌನವಾಗಿರಲು ಸಾಧ್ಯವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿರುವ ಅವರು, ‘ನಾನು ಪ್ರತಿಯೊಬ್ಬರಲ್ಲೂ ಕೇಳಿಕೊಳ್ಳುತ್ತೇನೆ. ಈ ದಿನ ಅವರು ನಮ್ಮ ಮಕ್ಕಳಿಗೆ ಕಲ್ಲಿನಿಂದ ಹೊಡೆಯಲು ಆರಂಭಿಸಿದ್ದಾರೆ. ನಮ್ಮ ಮನೆಯೊಳಗೆ ನುಸುಳಲು ಆರಂಭಿಸಿದ್ದಾರೆ. ಇನ್ನು ಸುಮ್ಮನಿರ ಬೇಡಿ. ಮಾತನಾಡಿ’ ಎಂದು ದೆಹಲಿಯ ಛತ್ರಶಾಲ್ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಹೇಳಿದ್ದಾರೆ.