ಮಾನ್ಯತೆ ಪಡೆದಿರುವ ವಿಭಾಗೀಯ ಸಂಘಟನೆಗಳಿಗೆ ಪಾಸ್ಗಳನ್ನು ಕೊಡಬೇಕು. ಎನ್ಐಎನ್ಸಿ ಪ್ರಕರಣಗಳಲ್ಲಿ ನಿರ್ವಾಹಕರನ್ನು ಜವಾಬ್ದಾರರನ್ನಾಗಿ ಮಾಡಬಾರದು. ಕಾರ್ಮಿಕ ಸಂಘದ ಮಾನ್ಯತೆಗಾಗಿ 1991ರ ನಿಯಮಾವಳಿ ಪ್ರಕಾರ ಚುನಾವಣೆ ನಡೆಸಬೇಕು. ನಾಲ್ಕೂ ಸಾರಿಗೆ ನಿಗಮಗಳನ್ನು ಸೇರಿಸಿ ಒಂದೇ ನಿಗಮ ಮಾಡಬೇಕು. ಮಂಗಳೂರು, ಪುತ್ತೂರು ವಿಭಾಗಗಳಿಂದ ವರ್ಗಾವಣೆಗೊಂಡ ಎಲ್ಲ ನೌಕರರನ್ನು ಬಿಡುಗಡೆಗೊಳಿಸಬೇಕು ಎಂದರು.