ಶಂಕಿತ ಆತ್ಮಹತ್ಯಾ ಬಾಂಬರ್ ಕುರಿತಂತೆ ಪೊಲೀಸರು ಹೆಚ್ಚಿನ ಮಾಹಿತಿ ನೀಡಲು ನಿರಾಕರಿಸಿದ್ದಾರೆ. ಬಂಧಿತ ಆತ್ಮಹತ್ಯೆ ಬಾಂಬರ್ ಪುಣೆಯಿಂದ ಶ್ರೀನಗರಕ್ಕೆ ವಲಸೆ ಬಂದು ನೆಲೆಸಿದ್ದಾರೆ. ಹಲವು ದಿನಗಳಿಂದ ಇಲ್ಲಿ ನೆಲೆಸಿದ್ದು ಪಾಕಿಸ್ತಾನದ ಐಎಸ್ಐಎಸ್ನೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂದು ಕಾಶ್ಮೀರದ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕರಾದ ಮುನಿರ್ ಖಾನ್ ತಿಳಿಸಿದ್ದಾರೆ.