ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸದಾನಂದ ಗೌಡ ಮತ್ತು ಸಿದ್ದರಾಮಯ್ಯ ನಡುವೆ ಟ್ವೀಟ್ ವಾರ್

Last Updated 26 ಜನವರಿ 2018, 12:57 IST
ಅಕ್ಷರ ಗಾತ್ರ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಬಿಜೆಪಿ ನೇತಾರ ಸದಾನಂದ ಗೌಡರ ಮಧ್ಯೆ ಟ್ವಿಟರ್‍‌‍ನಲ್ಲಿ ಟ್ವೀಟ್ ಜಗಳ ನಡೆದಿದೆ. ಗುರುವಾರ ಮೈಸೂರಿನಲ್ಲಿ ಕೊನೆಗೊಂಡ ಪರಿವರ್ತನಾ ಯಾತ್ರೆಯಲ್ಲಿ ಮಾತನಾಡಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಭ್ರಷ್ಟಾಚಾರ ಎಂದರೆ ಸಿದ್ದರಾಮಯ್ಯ, ಸಿದ್ದರಾಮಯ್ಯ ಎಂದರೆ ಭ್ರಷ್ಟಾಚಾರ. ಆ ಎರಡೂ ವಿಚಾರಗಳು ಒಂದೇ ನಾಣ್ಯದ ಎರಡು ಮುಖಗಳು ಎಂದು ರಾಜ್ಯ ಸರ್ಕಾರದ ವಿರುದ್ಧ ಟೀಕಾ ಪ್ರಹಾರ ಮಾಡಿದ್ದರು.

ಅಮಿತ್ ಶಾ ಅವರ ಈ ಹೇಳಿಕೆಗೆ ಟ್ವಿಟರ್‍‍ನಲ್ಲಿ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಕರ್ನಾಟಕ ಚುನಾವಣೆಯಲ್ಲಿ ಸಿಎಂ ಅಭ್ಯರ್ಥಿಯಾಗಿ ಓರ್ವ ಮಾಜಿ ಜೈಲು ಹಕ್ಕಿಯನ್ನು ಆಯ್ಕೆ ಮಾಡಿರುವ ಮಾಜಿ ಜೈಲು ಹಕ್ಕಿಯೊಬ್ಬರು ಈ  ರೀತಿ ಹೇಳುತ್ತಿದ್ದಾರೆ. ನನ್ನ ಮತ್ತು ನನ್ನ ಸರ್ಕಾರದ ವಿರುದ್ಧವಿರುವ ಭ್ರಷ್ಟಾಚಾರದ ಲೆಕ್ಕವನ್ನು ಕೊಡಲು ಇವರಿಂದ ಸಾಧ್ಯವೆ?. ಸುಳ್ಳುಗಳನ್ನು ಹೇಳುವುದರಿಂದ ಯಾವುದೇ ಪ್ರಯೋಜನವಾಗಲ್ಲ, ಜನರು ಇದನ್ನೆಲ್ಲಾ ನಂಬುವುದಿಲ್ಲ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT